ಪುತ್ತೂರು: ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಶ್ರೀ ಬಾಲಾಜಿ ಧರ್ಮ ಜಾಗೃತಿ ಸಮಿತಿ ವತಿಯಿಂದ ಗಿಡ ನೆಡುವ ಮತ್ತು ಪರಿಸರ ಸ್ವಚ್ಚತೆಯ ಸಾಮಾಜಿಕ ಉಪಕ್ರಮ ನಡೆಯಿತು ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಕರ್ತರು ಗಿಡ ನೆಟ್ಟು ಸಾಮಾಜಿಕ ಕಾರ್ಯಕ್ರಮದಲ್ಲಿ ಸಹಭಾಗಿಯಾದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…