ಪರಿಸರ ದಿನಾಚರಣೆ : ಕೊಡಗಿನಲ್ಲಿ 1 ಲಕ್ಷ ಗಿಡ ನೆಡುವ ಗುರಿ

June 2, 2019
12:00 PM

ಮಡಿಕೇರಿ: ವಿಶ್ವ ಪರಿಸರ ದಿನಾಚರಣೆಯನ್ನು ಇದೇ ಜೂ.11 ರಂದು ನಗರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ 1 ಲಕ್ಷ ಗಿಡ ನೆಡಲು ನಿರ್ಧಿಸಲಾಗಿದೆ.

Advertisement

ಇದೇ ಜೂನ್, 11 ರಂದು ವಿಶ್ವ ಪರಿಸರ ದಿನಾಚರಣೆಯನ್ನು ನಗರದಲ್ಲಿ ಪರಿಸರ ಜಾಗೃತಿ ಹಾಗೂ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರದ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ವಿವಿಧ ಇಲಾಖೆಗಳ ಸಹಕಾರ ಪಡೆಯುವುದರ ಜೊತೆಗೆ ಸರ್ಕಾರೇತರ ಸಂಸ್ಥೆಗಳ ಸಹಕಾರ ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಪರಿಸರ ದಿನಾಚರಣೆಯನ್ನು ಹಿಂದಿನ ಬಾರಿಯಂತೆ ವ್ಯವಸ್ಥಿತವಾಗಿ ಮತ್ತು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಸೂಚನೆ ನೀಡಿದರು.
ಪರಿಸರ ದಿನಾಚರಣೆಯಂದು ನಗರಸಭೆ ವತಿಯಿಂದ ಸ್ತಬ್ಧಚಿತ್ರ ಏರ್ಪಡಿಸುವುದು, ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವುದು ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪಿ.ಶಿವರಾಜು ಅವರು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜು ಅವರು ಮಾತನಾಡಿ ಅರಣ್ಯ ಇಲಾಖೆಯಿಂದ 1 ಲಕ್ಷ ಗಿಡ ನೀಡಲಾಗುವುದು. ಗಿಡಗಳನ್ನು ಸಂರಕ್ಷಣೆ ಮಾಡುವತ್ತ ಗಮನ ಹರಿಸಬೇಕು ಎಂದು ಅವರು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ  ಮಾತನಾಡಿ ಕಳೆದ ಬಾರಿಯಂತೆ ಪರಿಸರ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಒತ್ತು ನೀಡಬೇಕು. ಜಿಲ್ಲೆಯಲ್ಲಿ ಎಷ್ಟು ಕೆರೆಗಳಿವೆ. ಅವುಗಳ ಸಂರಕ್ಷಣೆ ಬಗ್ಗೆ ಸಮಿತಿ ರಚನೆ ಅಗತ್ಯ ಎಂದು ನೂರುನ್ನಿಸ ಅವರು ಹೇಳಿದರು.

Advertisement

ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರಾದ ಟಿ.ಜಿ.ಪ್ರೇಮಕುಮಾರ್ ಅವರು ಮಾತನಾಡಿ ಸರ್ಕಾರ ಈ ಬಾರಿ ‘ಜಲವರ್ಷ’ವೆಂದು ವಿಶೇಷ ಕಾರ್ಯಕ್ರಮವಾಗಿ ಹಮ್ಮಿಕೊಂಡಿದ್ದು, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ವತಿಯಿಂದ ವಿಶೇಷ ಅಭಿಯಾನ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

Advertisement

ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕರಾದ ಚಂದ್ರಮೋಹನ್ ಅವರು ಮಾತನಾಡಿ ನದಿ ಪಾತ್ರದಲ್ಲಿ ಹೆಚ್ಚಿನ ಗಿಡ ಬೆಳೆಸಬೇಕು. ಸ್ವಚ್ಛತೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಅವರು ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ಉತ್ತಮ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿರುವ 3 ಗ್ರಾ.ಪಂ.ಗಳಿಗೆ ಬಹುಮಾನ ನೀಡಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್  ವತಿಯಿಂದ ಪಟ್ಟಿ ನೀಡುವಂತಾಗಬೇಕು. ಹಾಗೆಯೇ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ-ಕಾಲೇಜು ತಲಾ ಮೂರು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಕಾರ್ಯಕ್ರಮ ಆಯೋಜನೆ ಸಂಬಂಧ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಜೂನ್ 11 ರಂದು ಪರಿಸರ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಹಾಗೂ ಜಾಥಾವನ್ನು ಜೂನಿಯರ್ ಕಾಲೇಜಿನಲ್ಲಿ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲು ನಿರ್ಧರಿಸಲಾಯಿತು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕಾಶಿನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ.ರವಿಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಸೀಮಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ, ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿ ರಾಘವೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ನಗರಸಭೆ ಎಂಜಿನಿಯರ್ ರೀತು ಇತರರು ಹಾಜರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ದ ಕ ಜಿಲ್ಲೆ ಬೆಳೆವಿಮೆ ಯೋಜನೆ | ರೈತರ ನೋಂದಣಿಗೆ ಆಗಸ್ಟ್  14 ಕೊನೆಯ ದಿನ
August 12, 2025
7:34 AM
by: The Rural Mirror ಸುದ್ದಿಜಾಲ
ಗಣೇಶ ಚತುರ್ಥಿ | ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ
August 12, 2025
7:29 AM
by: The Rural Mirror ಸುದ್ದಿಜಾಲ
ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ | ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ
August 7, 2025
8:10 PM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ಪ್ರಮುಖ ಸುದ್ದಿ

MIRROR FOCUS

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ
August 12, 2025
8:09 AM
by: The Rural Mirror ಸುದ್ದಿಜಾಲ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ
August 12, 2025
8:09 AM
by: The Rural Mirror ಸುದ್ದಿಜಾಲ
ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ
August 12, 2025
7:56 AM
by: The Rural Mirror ಸುದ್ದಿಜಾಲ
ನೂರಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ
August 12, 2025
7:52 AM
by: The Rural Mirror ಸುದ್ದಿಜಾಲ
ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ : ರಾಘವೇಶ್ವರ ಶ್ರೀ
August 12, 2025
7:45 AM
by: The Rural Mirror ಸುದ್ದಿಜಾಲ
ದ ಕ ಜಿಲ್ಲೆ ಬೆಳೆವಿಮೆ ಯೋಜನೆ | ರೈತರ ನೋಂದಣಿಗೆ ಆಗಸ್ಟ್  14 ಕೊನೆಯ ದಿನ
August 12, 2025
7:34 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group