Advertisement
ಸುದ್ದಿಗಳು

ಪರಿಸರ ನಿರ್ವಹಣೆ- ಅರಂತೋಡು ಗ್ರಾಮ ಪಂಚಾಯತ್‌ಗೆ ಪ್ರಶಸ್ತಿ

Share

ಸುಳ್ಯ:ಪರಿಸರ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ಹಿಸಿದ ಅರಂತೋಡು ಗ್ರಾಮ ಪಂಚಾಯತ್ ಗೆ ಪ್ರಶಸ್ತಿಯ ಗರಿ.

Advertisement
Advertisement
Advertisement
Advertisement

ದ.ಕ. ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಘಟಕವನ್ನು ಹೊಂದಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನಿರ್ವಹಣೆ, ವಿಂಗಡಣೆ ಹಾಗೂ ಗ್ರಾಮದ ಸ್ವಚ್ಛತೆಯನ್ನು ಕಾಪಾಡಿ ಪರಿಸರ ನಿರ್ವಹಣೆಯಲ್ಲಿ ಉತ್ತಮ ಕಾರ್ಯ ಕೈಗೊಳ್ಳುತ್ತಿರುವುದಕ್ಕೆ ಪರಿಸರ ದಿನಾಚರಣೆಯ ಪ್ರಯುಕ್ತ ಪರಿಸರ ಪ್ರಶಸ್ತಿ ನೀಡಲಾಗುತ್ತದೆ.
ದ.ಕ‌.ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸಿಟಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ & ಗೈಡ್ಸ್ ದ.ಕ.ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪ್ರಶಸ್ತಿ ಪ್ರದಾನ ಮಾಡಿದರು.
ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಗ್ರಾಮ ಪಂಚಾಯತ್ ಸದಸ್ಯ ರಾದ ಗಂಗಾಧರ ಬನ,ನಾಗೇಶ್ ಶೆಟ್ಟಿ ಪ್ತಶಸ್ತಿ ಸ್ವೀಕರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

9 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

9 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

17 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

20 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago