Advertisement
ಸುದ್ದಿಗಳು

ಪರಿಸರ ನಿರ್ವಹಣೆ- ಅರಂತೋಡು ಗ್ರಾಮ ಪಂಚಾಯತ್‌ಗೆ ಪ್ರಶಸ್ತಿ

Share

ಸುಳ್ಯ:ಪರಿಸರ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ಹಿಸಿದ ಅರಂತೋಡು ಗ್ರಾಮ ಪಂಚಾಯತ್ ಗೆ ಪ್ರಶಸ್ತಿಯ ಗರಿ.

ದ.ಕ. ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಘಟಕವನ್ನು ಹೊಂದಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನಿರ್ವಹಣೆ, ವಿಂಗಡಣೆ ಹಾಗೂ ಗ್ರಾಮದ ಸ್ವಚ್ಛತೆಯನ್ನು ಕಾಪಾಡಿ ಪರಿಸರ ನಿರ್ವಹಣೆಯಲ್ಲಿ ಉತ್ತಮ ಕಾರ್ಯ ಕೈಗೊಳ್ಳುತ್ತಿರುವುದಕ್ಕೆ ಪರಿಸರ ದಿನಾಚರಣೆಯ ಪ್ರಯುಕ್ತ ಪರಿಸರ ಪ್ರಶಸ್ತಿ ನೀಡಲಾಗುತ್ತದೆ.
ದ.ಕ‌.ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸಿಟಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ & ಗೈಡ್ಸ್ ದ.ಕ.ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪ್ರಶಸ್ತಿ ಪ್ರದಾನ ಮಾಡಿದರು.
ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಗ್ರಾಮ ಪಂಚಾಯತ್ ಸದಸ್ಯ ರಾದ ಗಂಗಾಧರ ಬನ,ನಾಗೇಶ್ ಶೆಟ್ಟಿ ಪ್ತಶಸ್ತಿ ಸ್ವೀಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

14 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

15 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 days ago