ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…