Advertisement
ಮಾಹಿತಿ

ಪರಿಸರ ಸ್ನೇಹಿ ಗಣಪನ ತಯಾರಿಸಲು ಮನವಿ

Share

ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ  ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು  ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 hour ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago