ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…