ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…