ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…