ಸುದ್ದಿಗಳು

ಪರಿಸರ ಸ್ವಚ್ಛ ಮಾಡುವುದರೊಂದಿಗೆ ಬಕ್ರೀದ್ ಹಬ್ಬ ಅಚರಿಸಿದ ಜಟ್ಟಿಪಳ್ಳ ಯುವಕರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ಮತ್ತು ಕೇರಳ ನೆರೆಯ ಪ್ರಭಾವದ ನೋವಿನ ಮಧ್ಯೆ ಈದ್ ಆಚರಣೆ ಬಹಳ ಸರಳವಾಗಿ ಅಚರಿಸುವ ಉದ್ದೇಶದಿಂದ ಜಟ್ಟಿಪಳ್ಳದ ಯುವಕರು ಸ್ವಚ್ಛತಾ ಅಭಿಯಾನ ಮೂಲಕ ಆಚರಿಸಿದರು.

Advertisement
Advertisement

ಸಿ.ಎಫ್.ಸಿ ಜಟ್ಟಿಪಳ್ಳ ಇದರ ವತಿಯಿಂದ ನಡೆದುಕೊಂಡು ಬರುತ್ತಿರುವ ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನದ 3 ನೇ ಹಂತದ ಕಾರ್ಯಕ್ರಮ ಬಕ್ರೀದ್ ಹಬ್ಬದ ದಿನದಂದು ಜರಗಿತು.

ಡಿಗ್ರಿ  ಕಾಲೇಜ್ ರೋಡ್ ಜಟ್ಟಿಪಳ್ಳವಾಗಿ ಕನಿಕರಪಳ್ಳ ಸಂಪರ್ಕ ರಸ್ತೆಯು (ಕಾಂಕ್ರೀಟ್) ಪಾಚಿ ಹಿಡಿದು ನಡೆಯಲು ಕಷ್ಟದ ಸ್ಥಿತಿಯಲ್ಲಿತ್ತು. ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನ ಇದರ ಮೂರನೇ ಹಂತದ ಕಾರ್ಯಕ್ರಮ ದಲ್ಲಿ ಶುಚಿಗೊಳಿಸಿದರು .

ಅಭಿಯಾನದಲ್ಲಿ   ಸಿ.ಎಫ್.ಸಿ ಅಧ್ಯಕ್ಷ ನಾಸಿರ್ ಸಿ.ಎ, ಗ್ರೀನ್ ಬಾಯ್ಸ್ ಅಸೋಸಿಯೇಶನ್ ಅಧ್ಯಕ್ಷ ಶಿಹಾಬ್ ಷಾ, ಜಟ್ಟಿಪಳ್ಳ ಫ್ರೆಂಡ್ಸ್ ಅಧ್ಯಕ್ಷ ಶರೀಫ್ , ಕರವೇ ಸ್ವಾಭಿಮಾನಿ ಬಣದ ಸುಳ್ಯ ನಗರ ಅಧ್ಯಕ್ಷ ರಶೀದ್ ಜಟ್ಟಿಪಳ್ಳ, ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಸಿ ಎಫ್ ಸಿ ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್ ಹಾಗೂ ಪದಾಧಿಕಾರಿಗಳಾದ ಸತ್ಯನಾರಯಯಣ, ಆಶಿರ್ ಜಟ್ಟಿಪಳ್ಳ, ಸುಲೈಮಾನ್ ಬಾಷ, ನೌಫಲ್ ಜಟ್ಟಿಪಳ್ಳ, ಫೈಸಲ್ ಜೆಟಿಪಿ ಮೊದಲಾದವರು ಭಾಗವಹಿಸಿದರು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

49 minutes ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

9 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

9 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

10 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

10 hours ago