Advertisement
ಸುದ್ದಿಗಳು

ಪರಿಸರ ಸ್ವಚ್ಛ ಮಾಡುವುದರೊಂದಿಗೆ ಬಕ್ರೀದ್ ಹಬ್ಬ ಅಚರಿಸಿದ ಜಟ್ಟಿಪಳ್ಳ ಯುವಕರು

Share

ಸುಳ್ಯ: ಕರ್ನಾಟಕ ಮತ್ತು ಕೇರಳ ನೆರೆಯ ಪ್ರಭಾವದ ನೋವಿನ ಮಧ್ಯೆ ಈದ್ ಆಚರಣೆ ಬಹಳ ಸರಳವಾಗಿ ಅಚರಿಸುವ ಉದ್ದೇಶದಿಂದ ಜಟ್ಟಿಪಳ್ಳದ ಯುವಕರು ಸ್ವಚ್ಛತಾ ಅಭಿಯಾನ ಮೂಲಕ ಆಚರಿಸಿದರು.

Advertisement
Advertisement
Advertisement
Advertisement
Advertisement

ಸಿ.ಎಫ್.ಸಿ ಜಟ್ಟಿಪಳ್ಳ ಇದರ ವತಿಯಿಂದ ನಡೆದುಕೊಂಡು ಬರುತ್ತಿರುವ ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನದ 3 ನೇ ಹಂತದ ಕಾರ್ಯಕ್ರಮ ಬಕ್ರೀದ್ ಹಬ್ಬದ ದಿನದಂದು ಜರಗಿತು.

Advertisement

ಡಿಗ್ರಿ  ಕಾಲೇಜ್ ರೋಡ್ ಜಟ್ಟಿಪಳ್ಳವಾಗಿ ಕನಿಕರಪಳ್ಳ ಸಂಪರ್ಕ ರಸ್ತೆಯು (ಕಾಂಕ್ರೀಟ್) ಪಾಚಿ ಹಿಡಿದು ನಡೆಯಲು ಕಷ್ಟದ ಸ್ಥಿತಿಯಲ್ಲಿತ್ತು. ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನ ಇದರ ಮೂರನೇ ಹಂತದ ಕಾರ್ಯಕ್ರಮ ದಲ್ಲಿ ಶುಚಿಗೊಳಿಸಿದರು .

ಅಭಿಯಾನದಲ್ಲಿ   ಸಿ.ಎಫ್.ಸಿ ಅಧ್ಯಕ್ಷ ನಾಸಿರ್ ಸಿ.ಎ, ಗ್ರೀನ್ ಬಾಯ್ಸ್ ಅಸೋಸಿಯೇಶನ್ ಅಧ್ಯಕ್ಷ ಶಿಹಾಬ್ ಷಾ, ಜಟ್ಟಿಪಳ್ಳ ಫ್ರೆಂಡ್ಸ್ ಅಧ್ಯಕ್ಷ ಶರೀಫ್ , ಕರವೇ ಸ್ವಾಭಿಮಾನಿ ಬಣದ ಸುಳ್ಯ ನಗರ ಅಧ್ಯಕ್ಷ ರಶೀದ್ ಜಟ್ಟಿಪಳ್ಳ, ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಸಿ ಎಫ್ ಸಿ ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್ ಹಾಗೂ ಪದಾಧಿಕಾರಿಗಳಾದ ಸತ್ಯನಾರಯಯಣ, ಆಶಿರ್ ಜಟ್ಟಿಪಳ್ಳ, ಸುಲೈಮಾನ್ ಬಾಷ, ನೌಫಲ್ ಜಟ್ಟಿಪಳ್ಳ, ಫೈಸಲ್ ಜೆಟಿಪಿ ಮೊದಲಾದವರು ಭಾಗವಹಿಸಿದರು.

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

17 mins ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

30 mins ago

ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…

33 mins ago

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

9 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

10 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

11 hours ago