ಪರಿಹಾರ ನಿಧಿಗೆ ವಿದ್ಯುತ್ ನಿಗಮದ ನೌಕರರಿಂದ 2 ಕೋಟಿ ರೂಪಾಯಿ

September 11, 2019
2:06 PM

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ವಿದ್ಯುತ್ ನಿಗಮದ ನೌಕರರ ಹಾಗೂ ನಿವೃತ್ತ ನೌಕರರು ನೀಡಿದ ಒಂದು ದಿನದ ವೇತನ ಸುಮಾರು 2 ಕೋಟಿ ರೂ.ಗಳ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಶಕ್ತಿ ಭವನದಲ್ಲಿ ಹಸ್ತಾಂತರಿಸಲಾಯಿತು.

Advertisement
Advertisement
Advertisement
Advertisement

ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್, ಹಣಕಾಸು ನಿರ್ದೇಶಕ ಆರ್. ನಾಗರಾಜ, ದೊರೆ ಭಾಗೇಶ್ವರ ನಾಯಕ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror