ಪುತ್ತೂರು : ಇಲ್ಲಿನ ಪರ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಮುಸೌಹಾರ್ದತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾದ್ಯಾಪಕಿ, ಆಲಂಗಾರು ವಿ ಹೆಲ್ಪ್ ಟ್ರಸ್ಟ್ ನ ಅಧ್ಯಕ್ಷೆಯೂ ಆಗಿರುವ ಪ್ರೊ. ಮಧುಮಾಲ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ, ಕೋಮು ಸೌಹಾರ್ದತೆ ಕಾಪಾಡುವಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಪಾತ್ರದ ಕುರಿತಾಗಿ ವಿವರಿಸಿದರು.
ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…