ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.
ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ ಅರೆಂಜ್ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.
ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.
ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…