Advertisement

ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತ ಕೊಡೆ, ಬ್ಯಾಗು ವಿತರಣೆ

Share

ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.

ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ  ಅರೆಂಜ್ ಎಂಟರ್ ಪ್ರೈಸಸ್   ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.

ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.

ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

27 minutes ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

34 minutes ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

12 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago