Advertisement

ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತ ಕೊಡೆ, ಬ್ಯಾಗು ವಿತರಣೆ

Share

ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.

Advertisement
Advertisement

ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ  ಅರೆಂಜ್ ಎಂಟರ್ ಪ್ರೈಸಸ್   ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.

Advertisement

ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.

ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

4 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

5 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |

ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…

2 days ago