ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.
ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ ಅರೆಂಜ್ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.
ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.
ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…