ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.
ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ ಅರೆಂಜ್ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.
ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.
ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…