ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.
ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ ಅರೆಂಜ್ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.
ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.
ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…