ಬೆಳ್ಳಾರೆ: ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…