ಬೆಳ್ಳಾರೆ: ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…