ಬೆಳ್ಳಾರೆ: ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…