ಬೆಳ್ಳಾರೆ: ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…