ಬೆಳ್ಳಾರೆ: ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.