ಬೆಳ್ಳಾರೆ: ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…
ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…