ಬೆಳ್ಳಾರೆ: ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…