ಪಶುವೈದ್ಯೆ ರೇಪ್ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ಅಧಿಕಾರಿ ಕರ್ನಾಟಕದವರು

December 6, 2019
10:02 AM

ಹೈದರಾಬಾದ್: ಹೈದರಾಬಾದ್ ನಲ್ಲಿ  ಪಶುವೈದ್ಯೆ  ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು  ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.

ಪ್ರಕರಣದ ನಾಲ್ವರೂ ಆರೋಪಿಗಳನ್ನು  ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ  ಹುಬ್ಬಳ್ಳಿ ಮೂಲದ ವಿಶ್ವನಾಥ್ .  1996 ರಲ್ಲಿ   ಆಂದ್ರ ಪ್ರದೇಶದಲ್ಲಿ  ಪೊಲೀಸ್ ಅಧಿಕಾರಿಯಾಗಿದ್ದರು.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror