ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…