ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…