ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…