ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…