ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…