ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…