ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…