Advertisement
ರಾಜ್ಯ

ಪಾಜಪಳ್ಳ – ಕಲ್ಮಡ್ಕ – ಕುಕ್ಕುಜಡ್ಕ ರಸ್ತೆಯ ಅವ್ಯವಸ್ಥೆ

Share

ಬೆಳ್ಳಾರೆ : ಪಾಜಪಳ್ಳದಿಂದ ‌ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ.

ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ ಕಲ್ಮಡ್ಕ ಗ್ರಾಮಕ್ಕೆ ಸೇರಿ ನಂತರ ಕುಕ್ಕುಜಡ್ಕವನ್ನು ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವ ಪ್ರತಿ ಗ್ರಾಮದಲ್ಲಿ ನೂರಾರು ಮನೆಗಳಿವೆ , ನೂರಾರು ವಿದ್ಯಾರ್ಥಿಗಳು ಪ್ರತಿದಿನ ಬೇರೆ ಬೇರೆ ಕಡೆ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗಳಿವೆ. ಸಹಕಾರಿ ಬ್ಯಾಂಕುಗಳು ಇವೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್ ಗಳು ಓಡಾಡುತ್ತವೆ. ಇನ್ನು ಖಾಸಗಿ ವಾಹನಕ್ಕೆ ಲೆಕ್ಕವಿಲ್ಲ. ಈ ರಸ್ತೆಯ ಮೂಲಕ ಸುಳ್ಯವನ್ನು ಸುಲಭವಾಗಿ ತಲುಪಬಹುದು. ಆದರೆ ರಸ್ತೆಯ ಅಧೋಗತಿ ಅವ್ಯವಸ್ಥೆ ಕಾರಣದಿಂದ ಯಾರು ಕೂಡ ಈ ರಸ್ತೆಯಲ್ಲಿ ಓಡಾಡಲು ಇಚ್ಚಿಸುವುದಿಲ್ಲ .ಸಮರ್ಪಕವಾದ ಚರಂಡಿ ವ್ಯವಸ್ಥೆಇಲ್ಲ. ರಸ್ತೆಯು ಒಂದು ಬಾಳೆಗಿಡ ನೆಡುವಷ್ಟು ದೊಡ್ಡ ಗುಂಡಿಗಳಾಗಿರುವುದರಿಂದ , ಡಾಮರ್ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಅಲ್ಲದೆ ಮಳೆಯ ನೀರು ರಸ್ತೆಯಲ್ಲೆ ಹರಿದು ಕೆಸರುಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ ಸಂಪೂರ್ಣವಾಗಿ ಅಸುರಕ್ಷಿತ ರಸ್ತೆಯಾಗಿದೆ‌.ಈ ರಸ್ತೆಯ ಅವ್ಯವಸ್ಥೆ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದರು ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಈ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಿಕೊಡಬೇಕಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಒಕ್ಕೊರಲ ಒತ್ತಾಯವಾಗಿದೆ‌.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

3 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

3 hours ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

1 day ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago