ಸುಳ್ಯ : ಪಾಟಾಳಿ ಯಾನೆ ಗಾಣಿಗ ಸಮಾಜದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ನಿರ್ಗಮಿತ ಅಧ್ಯಕ್ಷರಾದ ಚಂದಾ ಪಾಟಾಳಿ ನೂತನ ಅಧ್ಯಕ್ಷರಾದ ರಮೇಶ್ ಅಧಿಕಾರ ಸ್ವಿಕರಿಸಿದರು. ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು ಖಜಾಂಜಿಯಾಗಿ ಹರ್ಷಿತ್ ಇವರಿಗೆ ನಿರ್ಗಮಿತ ಕಾರ್ಯದರ್ಶಿ ಸಚಿತ್ ಖಜಾಂಜಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಿಧುನ್ ಕರ್ಲಾಪ್ಪಾಡಿ ,ಸುರೇಶ್ , ಗೋಪಾಲ ಅಡ್ಕಾರು , ಮಾಲಿಂಗ ಬಾಜರತೊಟ್ಟಿ ,ವೆಂಕಟ್ರಮಣ , ದೇವಕಿ ಬೆಳ್ಳಾರೆ ,ಮದುಶ್ರೀ, ವಿಶಾಲಕ್ಷಿ ಮತ್ತು ನೂತನ ಸಮಿತಿ ಸದಸ್ಯರು ಮತ್ತು ನಿರ್ಗಮಿತ ಸದಸ್ಯರು ಹಾಜರಿದ್ದರು.
ಅನಾರೋಗ್ಯದಿಂದ ಬಳಳುತ್ತಿರು ಬಾಲಕೃಷ್ಣ ಅವರ 1 ವರ್ಷ 6 ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಂಘದ ವತಿಯಿಂದ ಮತ್ತು ಸಮಸ್ತ ಸಮಾಜದ ಜನತೆಯಿಂದ ಹಣ ಸಂಗ್ರಹಿಸಿ ಆರೋಗ್ಯ ನಿಧಿ ನೀಡಲಾಗುವುದು ಸಮಾಜ ಬಾಂದವರು ಸಹಕರಿಸಲು ನಿರ್ಧರಿಸಲಾಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…