ಸುಳ್ಯ : ಪಾಟಾಳಿ ಯಾನೆ ಗಾಣಿಗ ಸಮಾಜದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ನಿರ್ಗಮಿತ ಅಧ್ಯಕ್ಷರಾದ ಚಂದಾ ಪಾಟಾಳಿ ನೂತನ ಅಧ್ಯಕ್ಷರಾದ ರಮೇಶ್ ಅಧಿಕಾರ ಸ್ವಿಕರಿಸಿದರು. ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು ಖಜಾಂಜಿಯಾಗಿ ಹರ್ಷಿತ್ ಇವರಿಗೆ ನಿರ್ಗಮಿತ ಕಾರ್ಯದರ್ಶಿ ಸಚಿತ್ ಖಜಾಂಜಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಿಧುನ್ ಕರ್ಲಾಪ್ಪಾಡಿ ,ಸುರೇಶ್ , ಗೋಪಾಲ ಅಡ್ಕಾರು , ಮಾಲಿಂಗ ಬಾಜರತೊಟ್ಟಿ ,ವೆಂಕಟ್ರಮಣ , ದೇವಕಿ ಬೆಳ್ಳಾರೆ ,ಮದುಶ್ರೀ, ವಿಶಾಲಕ್ಷಿ ಮತ್ತು ನೂತನ ಸಮಿತಿ ಸದಸ್ಯರು ಮತ್ತು ನಿರ್ಗಮಿತ ಸದಸ್ಯರು ಹಾಜರಿದ್ದರು.
ಅನಾರೋಗ್ಯದಿಂದ ಬಳಳುತ್ತಿರು ಬಾಲಕೃಷ್ಣ ಅವರ 1 ವರ್ಷ 6 ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಂಘದ ವತಿಯಿಂದ ಮತ್ತು ಸಮಸ್ತ ಸಮಾಜದ ಜನತೆಯಿಂದ ಹಣ ಸಂಗ್ರಹಿಸಿ ಆರೋಗ್ಯ ನಿಧಿ ನೀಡಲಾಗುವುದು ಸಮಾಜ ಬಾಂದವರು ಸಹಕರಿಸಲು ನಿರ್ಧರಿಸಲಾಯಿತು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…