Advertisement
ನಮ್ಮೂರ ಸುದ್ದಿ

ಪಾಟಾಳಿಯಾನೆ ಗಾಣಿಗ ಸಮಾಜದ ನೂತನ ಸಮಿತಿ

Share

ಸುಳ್ಯ : ಪಾಟಾಳಿ ಯಾನೆ ಗಾಣಿಗ ಸಮಾಜದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

Advertisement
Advertisement

ನಿರ್ಗಮಿತ ಅಧ್ಯಕ್ಷರಾದ ಚಂದಾ ಪಾಟಾಳಿ ನೂತನ ಅಧ್ಯಕ್ಷರಾದ ರಮೇಶ್  ಅಧಿಕಾರ ಸ್ವಿಕರಿಸಿದರು.  ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು ಖಜಾಂಜಿಯಾಗಿ ಹರ್ಷಿತ್ ಇವರಿಗೆ ನಿರ್ಗಮಿತ ಕಾರ್ಯದರ್ಶಿ ಸಚಿತ್ ಖಜಾಂಜಿ ಸುನಿಲ್ ಕುಮಾರ್  ಅಧಿಕಾರ ಹಸ್ತಾಂತರಿಸಿದರು .

Advertisement

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಿಧುನ್ ಕರ್ಲಾಪ್ಪಾಡಿ ,ಸುರೇಶ್ , ಗೋಪಾಲ ಅಡ್ಕಾರು , ಮಾಲಿಂಗ ಬಾಜರತೊಟ್ಟಿ ,ವೆಂಕಟ್ರಮಣ , ದೇವಕಿ ಬೆಳ್ಳಾರೆ ,ಮದುಶ್ರೀ, ವಿಶಾಲಕ್ಷಿ ಮತ್ತು ನೂತನ ಸಮಿತಿ ಸದಸ್ಯರು ಮತ್ತು ನಿರ್ಗಮಿತ ಸದಸ್ಯರು ಹಾಜರಿದ್ದರು.

ಅನಾರೋಗ್ಯದಿಂದ ಬಳಳುತ್ತಿರು ಬಾಲಕೃಷ್ಣ ಅವರ 1 ವರ್ಷ 6 ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಂಘದ ವತಿಯಿಂದ ಮತ್ತು ಸಮಸ್ತ ಸಮಾಜದ ಜನತೆಯಿಂದ ಹಣ ಸಂಗ್ರಹಿಸಿ ಆರೋಗ್ಯ ನಿಧಿ ನೀಡಲಾಗುವುದು ಸಮಾಜ ಬಾಂದವರು ಸಹಕರಿಸಲು ನಿರ್ಧರಿಸಲಾಯಿತು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ : ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

2 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ : ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

3 hours ago

ಭಾರತದಲ್ಲಿ ಕೃಷಿ ಅರಣ್ಯ : ಆದ್ಯತೆ ಮತ್ತು ಪರಿಸರಕ್ಕಾಗುವ ಲಾಭ

ಕೃಷಿ ಅರಣ್ಯಶಾಸ್ತ್ರವು(Agroforestry) ಸಾಂಪ್ರದಾಯಿಕ(Cultural) ಮತ್ತು ಆಧುನಿಕ ಭೂ-ಬಳಕೆಯ(Modern land-use) ವ್ಯವಸ್ಥೆಗಳನ್ನು ವಿವರಿಸುತ್ತದೆ, ಅಲ್ಲಿ ಮರದ…

3 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ : ಕೈ ತೋಟಗಳಲ್ಲಿ ಸಿಗುವ ಸುಲಭೌಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

3 hours ago

ಕರಾವಳಿ ಭಾಗದಲ್ಲಿ ಭಾರಿ ಮಳೆ : ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್: ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

ಕಳೆದ ವರ್ಷ ಮುಂಗಾರು ಮಳೆ(Mansoon Rain) ಕೊಟ್ಟ ಹಿನ್ನೆಲೆ, ಈ ಬಾರಿ ರಾಜ್ಯದ್ಯಂತ…

4 hours ago