ಸುಳ್ಯ : ಪಾಟಾಳಿ ಯಾನೆ ಗಾಣಿಗ ಸಮಾಜದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ನಿರ್ಗಮಿತ ಅಧ್ಯಕ್ಷರಾದ ಚಂದಾ ಪಾಟಾಳಿ ನೂತನ ಅಧ್ಯಕ್ಷರಾದ ರಮೇಶ್ ಅಧಿಕಾರ ಸ್ವಿಕರಿಸಿದರು. ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು ಖಜಾಂಜಿಯಾಗಿ ಹರ್ಷಿತ್ ಇವರಿಗೆ ನಿರ್ಗಮಿತ ಕಾರ್ಯದರ್ಶಿ ಸಚಿತ್ ಖಜಾಂಜಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಿಧುನ್ ಕರ್ಲಾಪ್ಪಾಡಿ ,ಸುರೇಶ್ , ಗೋಪಾಲ ಅಡ್ಕಾರು , ಮಾಲಿಂಗ ಬಾಜರತೊಟ್ಟಿ ,ವೆಂಕಟ್ರಮಣ , ದೇವಕಿ ಬೆಳ್ಳಾರೆ ,ಮದುಶ್ರೀ, ವಿಶಾಲಕ್ಷಿ ಮತ್ತು ನೂತನ ಸಮಿತಿ ಸದಸ್ಯರು ಮತ್ತು ನಿರ್ಗಮಿತ ಸದಸ್ಯರು ಹಾಜರಿದ್ದರು.
ಅನಾರೋಗ್ಯದಿಂದ ಬಳಳುತ್ತಿರು ಬಾಲಕೃಷ್ಣ ಅವರ 1 ವರ್ಷ 6 ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಂಘದ ವತಿಯಿಂದ ಮತ್ತು ಸಮಸ್ತ ಸಮಾಜದ ಜನತೆಯಿಂದ ಹಣ ಸಂಗ್ರಹಿಸಿ ಆರೋಗ್ಯ ನಿಧಿ ನೀಡಲಾಗುವುದು ಸಮಾಜ ಬಾಂದವರು ಸಹಕರಿಸಲು ನಿರ್ಧರಿಸಲಾಯಿತು.
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…