ಸುಳ್ಯ : ಪಾಟಾಳಿ ಯಾನೆ ಗಾಣಿಗ ಸಮಾಜದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ನಿರ್ಗಮಿತ ಅಧ್ಯಕ್ಷರಾದ ಚಂದಾ ಪಾಟಾಳಿ ನೂತನ ಅಧ್ಯಕ್ಷರಾದ ರಮೇಶ್ ಅಧಿಕಾರ ಸ್ವಿಕರಿಸಿದರು. ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು ಖಜಾಂಜಿಯಾಗಿ ಹರ್ಷಿತ್ ಇವರಿಗೆ ನಿರ್ಗಮಿತ ಕಾರ್ಯದರ್ಶಿ ಸಚಿತ್ ಖಜಾಂಜಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಿಧುನ್ ಕರ್ಲಾಪ್ಪಾಡಿ ,ಸುರೇಶ್ , ಗೋಪಾಲ ಅಡ್ಕಾರು , ಮಾಲಿಂಗ ಬಾಜರತೊಟ್ಟಿ ,ವೆಂಕಟ್ರಮಣ , ದೇವಕಿ ಬೆಳ್ಳಾರೆ ,ಮದುಶ್ರೀ, ವಿಶಾಲಕ್ಷಿ ಮತ್ತು ನೂತನ ಸಮಿತಿ ಸದಸ್ಯರು ಮತ್ತು ನಿರ್ಗಮಿತ ಸದಸ್ಯರು ಹಾಜರಿದ್ದರು.
ಅನಾರೋಗ್ಯದಿಂದ ಬಳಳುತ್ತಿರು ಬಾಲಕೃಷ್ಣ ಅವರ 1 ವರ್ಷ 6 ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಂಘದ ವತಿಯಿಂದ ಮತ್ತು ಸಮಸ್ತ ಸಮಾಜದ ಜನತೆಯಿಂದ ಹಣ ಸಂಗ್ರಹಿಸಿ ಆರೋಗ್ಯ ನಿಧಿ ನೀಡಲಾಗುವುದು ಸಮಾಜ ಬಾಂದವರು ಸಹಕರಿಸಲು ನಿರ್ಧರಿಸಲಾಯಿತು.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…