ಸುಳ್ಯ : ಪಾಟಾಳಿ ಯಾನೆ ಗಾಣಿಗ ಸಮಾಜದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ನಿರ್ಗಮಿತ ಅಧ್ಯಕ್ಷರಾದ ಚಂದಾ ಪಾಟಾಳಿ ನೂತನ ಅಧ್ಯಕ್ಷರಾದ ರಮೇಶ್ ಅಧಿಕಾರ ಸ್ವಿಕರಿಸಿದರು. ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು ಖಜಾಂಜಿಯಾಗಿ ಹರ್ಷಿತ್ ಇವರಿಗೆ ನಿರ್ಗಮಿತ ಕಾರ್ಯದರ್ಶಿ ಸಚಿತ್ ಖಜಾಂಜಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಿಧುನ್ ಕರ್ಲಾಪ್ಪಾಡಿ ,ಸುರೇಶ್ , ಗೋಪಾಲ ಅಡ್ಕಾರು , ಮಾಲಿಂಗ ಬಾಜರತೊಟ್ಟಿ ,ವೆಂಕಟ್ರಮಣ , ದೇವಕಿ ಬೆಳ್ಳಾರೆ ,ಮದುಶ್ರೀ, ವಿಶಾಲಕ್ಷಿ ಮತ್ತು ನೂತನ ಸಮಿತಿ ಸದಸ್ಯರು ಮತ್ತು ನಿರ್ಗಮಿತ ಸದಸ್ಯರು ಹಾಜರಿದ್ದರು.
ಅನಾರೋಗ್ಯದಿಂದ ಬಳಳುತ್ತಿರು ಬಾಲಕೃಷ್ಣ ಅವರ 1 ವರ್ಷ 6 ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಂಘದ ವತಿಯಿಂದ ಮತ್ತು ಸಮಸ್ತ ಸಮಾಜದ ಜನತೆಯಿಂದ ಹಣ ಸಂಗ್ರಹಿಸಿ ಆರೋಗ್ಯ ನಿಧಿ ನೀಡಲಾಗುವುದು ಸಮಾಜ ಬಾಂದವರು ಸಹಕರಿಸಲು ನಿರ್ಧರಿಸಲಾಯಿತು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…