ಸುಳ್ಯ : ಪಾಟಾಳಿ ಯಾನೆ ಗಾಣಿಗ ಸಮಾಜದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ನಿರ್ಗಮಿತ ಅಧ್ಯಕ್ಷರಾದ ಚಂದಾ ಪಾಟಾಳಿ ನೂತನ ಅಧ್ಯಕ್ಷರಾದ ರಮೇಶ್ ಅಧಿಕಾರ ಸ್ವಿಕರಿಸಿದರು. ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು ಖಜಾಂಜಿಯಾಗಿ ಹರ್ಷಿತ್ ಇವರಿಗೆ ನಿರ್ಗಮಿತ ಕಾರ್ಯದರ್ಶಿ ಸಚಿತ್ ಖಜಾಂಜಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಿಧುನ್ ಕರ್ಲಾಪ್ಪಾಡಿ ,ಸುರೇಶ್ , ಗೋಪಾಲ ಅಡ್ಕಾರು , ಮಾಲಿಂಗ ಬಾಜರತೊಟ್ಟಿ ,ವೆಂಕಟ್ರಮಣ , ದೇವಕಿ ಬೆಳ್ಳಾರೆ ,ಮದುಶ್ರೀ, ವಿಶಾಲಕ್ಷಿ ಮತ್ತು ನೂತನ ಸಮಿತಿ ಸದಸ್ಯರು ಮತ್ತು ನಿರ್ಗಮಿತ ಸದಸ್ಯರು ಹಾಜರಿದ್ದರು.
ಅನಾರೋಗ್ಯದಿಂದ ಬಳಳುತ್ತಿರು ಬಾಲಕೃಷ್ಣ ಅವರ 1 ವರ್ಷ 6 ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಂಘದ ವತಿಯಿಂದ ಮತ್ತು ಸಮಸ್ತ ಸಮಾಜದ ಜನತೆಯಿಂದ ಹಣ ಸಂಗ್ರಹಿಸಿ ಆರೋಗ್ಯ ನಿಧಿ ನೀಡಲಾಗುವುದು ಸಮಾಜ ಬಾಂದವರು ಸಹಕರಿಸಲು ನಿರ್ಧರಿಸಲಾಯಿತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…