ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಸುಮಾರು ಹತ್ತು ಬಗೆಯ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಮೇಶ್ ಇರಂತಮಜಲು , ಮಿಥುನ್ ಕರ್ಲಪ್ಪಾಡಿ , ಬಾಲಚಂದ್ರ , ವಿನಯ್ ಕರ್ಲಾಪ್ಪಾಡಿ , ವೆಂಕಟರಮಣ ಬೇರ್ಪಡ್ಕ ,ಮತ್ತಿತರರು ಉಪಸ್ದಿತರಿದ್ದರು.
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…
ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ…
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…