ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಸುಮಾರು ಹತ್ತು ಬಗೆಯ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಮೇಶ್ ಇರಂತಮಜಲು , ಮಿಥುನ್ ಕರ್ಲಪ್ಪಾಡಿ , ಬಾಲಚಂದ್ರ , ವಿನಯ್ ಕರ್ಲಾಪ್ಪಾಡಿ , ವೆಂಕಟರಮಣ ಬೇರ್ಪಡ್ಕ ,ಮತ್ತಿತರರು ಉಪಸ್ದಿತರಿದ್ದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…