ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಸುಮಾರು ಹತ್ತು ಬಗೆಯ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಮೇಶ್ ಇರಂತಮಜಲು , ಮಿಥುನ್ ಕರ್ಲಪ್ಪಾಡಿ , ಬಾಲಚಂದ್ರ , ವಿನಯ್ ಕರ್ಲಾಪ್ಪಾಡಿ , ವೆಂಕಟರಮಣ ಬೇರ್ಪಡ್ಕ ,ಮತ್ತಿತರರು ಉಪಸ್ದಿತರಿದ್ದರು.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…