ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಸುಮಾರು ಹತ್ತು ಬಗೆಯ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಮೇಶ್ ಇರಂತಮಜಲು , ಮಿಥುನ್ ಕರ್ಲಪ್ಪಾಡಿ , ಬಾಲಚಂದ್ರ , ವಿನಯ್ ಕರ್ಲಾಪ್ಪಾಡಿ , ವೆಂಕಟರಮಣ ಬೇರ್ಪಡ್ಕ ,ಮತ್ತಿತರರು ಉಪಸ್ದಿತರಿದ್ದರು.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…