ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಸುಮಾರು ಹತ್ತು ಬಗೆಯ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಮೇಶ್ ಇರಂತಮಜಲು , ಮಿಥುನ್ ಕರ್ಲಪ್ಪಾಡಿ , ಬಾಲಚಂದ್ರ , ವಿನಯ್ ಕರ್ಲಾಪ್ಪಾಡಿ , ವೆಂಕಟರಮಣ ಬೇರ್ಪಡ್ಕ ,ಮತ್ತಿತರರು ಉಪಸ್ದಿತರಿದ್ದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…