ನಮ್ಮೂರ ಸುದ್ದಿ

ಪಾಲ್ತಾಡಿ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಪಾಲ್ತಾಡಿ ಹಾಗೂ ಬಿಲ್ಲವ ಮಹಿಳಾ ವೇದಿಕೆ ಪಾಲ್ತಾಡಿ ಇದರ ವಾರ್ಷಿಕ ಮಹಾಸಭೆ ,ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬೊಳಿಯಾಲ ಜನಾರ್ಧನ ಬಂಗೇರ ಅವರ ಮನೆಯಲ್ಲಿ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿದರು. ಬಿಲ್ಲವ ಸಂಘ ಪಾಲ್ತಾಡಿ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಸಾಲಿಯಾನ್ ಕಲ್ಲಕಟ್ಟ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕಾರ್ಯದರ್ಶಿ ಕೇಶವ ಬೆದ್ರಾಳ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯನಿರ್ವಹಣಾ„ಕಾರಿ ಆರ್.ಸಿ.ನಾರಾಯಣ ರೆಂಜ, ಬಿಲ್ಲವ ಸಂಘದ ಕುಂಬ್ರ ವಲಯ ಸಂಚಾಲಕ ಕೋಚಣ್ಣ ಪೂಜಾರಿ ಎಂಡೆಸಾಗು,ಉದ್ಯಮಿ ವಜ್ರಾಕ್ಷ ಎಂ, ಮೋನಪ್ಪ ಪಿ ಕೆಯ್ಯೂರು ದೇವಿನಗರ,ಸವಣೂರು ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಬಂಗೇರ ಬೊಳಿಯಾಲ,ಉದ್ಯಮಿ ರೋಶನ್ ಬಂಗೇರ ಬಾಲಯ ಶುಭಹಾರೈಸಿದರು.
ಬಿಲ್ಲವ ಸಂಘದ ಪಾಲ್ತಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ವಾರಿಜಾ ಯತೀಶ್ ಪಲ್ಲತ್ತಡ್ಕ,ಜತೆ ಕಾರ್ಯದರ್ಶಿ ಮೋಹಿತ್ ಬೈಲಮೂಲೆ,ಕೋಶಾಧಿಕಾರಿ ವಿನೀತ್ ಕಲ್ಲಕಟ್ಟ,ಸದಸ್ಯರಾದ ತಾರಾನಾಥ ಬೊಳಿಯಾಲ,ಗುರುಕಿರಣ್ ಬೊಳಿಯಾಲ,ತಾರಾನಾಥ ಸಾಲಿಯಾನ್ ಕಲ್ಲಕಟ್ಟ, ರಾಮಚಂದ್ರ ಸಾಲಿಯಾನ್,ಪ್ರಕಾಶ್ ಪಾಲ್ತಾಡಿ,ಸಚ್ಚೀಂದ್ರ ಸುವರ್ಣ ಬೊಳಿಯಾಲ,ವಿಶ್ವನಾಥ ಪೂಜಾರಿ ಬೊಳಿಯಾಲ,ರಮಾನಾಥ ಬೊಳಿಯಾಲ,ದಿವಾಕರ ಬಂಗೇರ ಬೊಳಿಯಾಲ,ಜಗದೀಶ್ ಕಲ್ಲಕಟ್ಟ,ಪ್ರವೀಣ್ ಸಾಲಿಯಾನ್ ಕಲ್ಲಕಟ್ಟ,ಮೋಹನ್‍ದಾಸ್ ಪಾಲ್ತಾಡಿ,ಮಹಿಳಾ ವೇದಿಕೆಯ ಅಧ್ಯಕ್ಷೆ ಯಶೋಧಾ ಹಸಂತಡ್ಕ,ಉಪಾಧ್ಯಕ್ಷೆ ಕುಸುಮಾ ಪೆಲತ್ತಡ್ಕ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪಾಲ್ತಾಡಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾಗಿ ಆಯ್ಕೆಯಾದ ಗುರುಕಿರಣ್ ಬೊಳಿಯಾಲ , ನವದಂಪತಿ ತಾರಾನಾಥ ಸ್ವಾತಿ ಅವರನ್ನು ತಾಲೂಕು ಘಟಕದ ಅಧ್ಯಕ್ಷ ಜಯಂತ ನಡುಬೈಲು ಅಭಿನಂದಿಸಿದರು.ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ಕರುಣಾಕರ ಸಾಲ್ಯಾನ್ ಸ್ವಾಗತಿಸಿ, ದೇವಿಕಾ ಸುವರ್ಣ ಬೊಳಿಯಾಲ ವಂದಿಸಿದರು.ವೇಣುಗೋಪಾಲ ಬೊಳಿಯಾಲ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

13 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

16 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago