Advertisement
ನಮ್ಮೂರ ಸುದ್ದಿ

ಪಾಲ್ತಾಡಿ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

Share

ಸವಣೂರು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಪಾಲ್ತಾಡಿ ಹಾಗೂ ಬಿಲ್ಲವ ಮಹಿಳಾ ವೇದಿಕೆ ಪಾಲ್ತಾಡಿ ಇದರ ವಾರ್ಷಿಕ ಮಹಾಸಭೆ ,ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬೊಳಿಯಾಲ ಜನಾರ್ಧನ ಬಂಗೇರ ಅವರ ಮನೆಯಲ್ಲಿ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿದರು. ಬಿಲ್ಲವ ಸಂಘ ಪಾಲ್ತಾಡಿ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಸಾಲಿಯಾನ್ ಕಲ್ಲಕಟ್ಟ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕಾರ್ಯದರ್ಶಿ ಕೇಶವ ಬೆದ್ರಾಳ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯನಿರ್ವಹಣಾ„ಕಾರಿ ಆರ್.ಸಿ.ನಾರಾಯಣ ರೆಂಜ, ಬಿಲ್ಲವ ಸಂಘದ ಕುಂಬ್ರ ವಲಯ ಸಂಚಾಲಕ ಕೋಚಣ್ಣ ಪೂಜಾರಿ ಎಂಡೆಸಾಗು,ಉದ್ಯಮಿ ವಜ್ರಾಕ್ಷ ಎಂ, ಮೋನಪ್ಪ ಪಿ ಕೆಯ್ಯೂರು ದೇವಿನಗರ,ಸವಣೂರು ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಬಂಗೇರ ಬೊಳಿಯಾಲ,ಉದ್ಯಮಿ ರೋಶನ್ ಬಂಗೇರ ಬಾಲಯ ಶುಭಹಾರೈಸಿದರು.
ಬಿಲ್ಲವ ಸಂಘದ ಪಾಲ್ತಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ವಾರಿಜಾ ಯತೀಶ್ ಪಲ್ಲತ್ತಡ್ಕ,ಜತೆ ಕಾರ್ಯದರ್ಶಿ ಮೋಹಿತ್ ಬೈಲಮೂಲೆ,ಕೋಶಾಧಿಕಾರಿ ವಿನೀತ್ ಕಲ್ಲಕಟ್ಟ,ಸದಸ್ಯರಾದ ತಾರಾನಾಥ ಬೊಳಿಯಾಲ,ಗುರುಕಿರಣ್ ಬೊಳಿಯಾಲ,ತಾರಾನಾಥ ಸಾಲಿಯಾನ್ ಕಲ್ಲಕಟ್ಟ, ರಾಮಚಂದ್ರ ಸಾಲಿಯಾನ್,ಪ್ರಕಾಶ್ ಪಾಲ್ತಾಡಿ,ಸಚ್ಚೀಂದ್ರ ಸುವರ್ಣ ಬೊಳಿಯಾಲ,ವಿಶ್ವನಾಥ ಪೂಜಾರಿ ಬೊಳಿಯಾಲ,ರಮಾನಾಥ ಬೊಳಿಯಾಲ,ದಿವಾಕರ ಬಂಗೇರ ಬೊಳಿಯಾಲ,ಜಗದೀಶ್ ಕಲ್ಲಕಟ್ಟ,ಪ್ರವೀಣ್ ಸಾಲಿಯಾನ್ ಕಲ್ಲಕಟ್ಟ,ಮೋಹನ್‍ದಾಸ್ ಪಾಲ್ತಾಡಿ,ಮಹಿಳಾ ವೇದಿಕೆಯ ಅಧ್ಯಕ್ಷೆ ಯಶೋಧಾ ಹಸಂತಡ್ಕ,ಉಪಾಧ್ಯಕ್ಷೆ ಕುಸುಮಾ ಪೆಲತ್ತಡ್ಕ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪಾಲ್ತಾಡಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾಗಿ ಆಯ್ಕೆಯಾದ ಗುರುಕಿರಣ್ ಬೊಳಿಯಾಲ , ನವದಂಪತಿ ತಾರಾನಾಥ ಸ್ವಾತಿ ಅವರನ್ನು ತಾಲೂಕು ಘಟಕದ ಅಧ್ಯಕ್ಷ ಜಯಂತ ನಡುಬೈಲು ಅಭಿನಂದಿಸಿದರು.ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ಕರುಣಾಕರ ಸಾಲ್ಯಾನ್ ಸ್ವಾಗತಿಸಿ, ದೇವಿಕಾ ಸುವರ್ಣ ಬೊಳಿಯಾಲ ವಂದಿಸಿದರು.ವೇಣುಗೋಪಾಲ ಬೊಳಿಯಾಲ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

8 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

8 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago