Advertisement
ನಮ್ಮೂರ ಸುದ್ದಿ

ಪಾಲ್ತಾಡಿ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

Share

ಸವಣೂರು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಪಾಲ್ತಾಡಿ ಹಾಗೂ ಬಿಲ್ಲವ ಮಹಿಳಾ ವೇದಿಕೆ ಪಾಲ್ತಾಡಿ ಇದರ ವಾರ್ಷಿಕ ಮಹಾಸಭೆ ,ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬೊಳಿಯಾಲ ಜನಾರ್ಧನ ಬಂಗೇರ ಅವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿದರು. ಬಿಲ್ಲವ ಸಂಘ ಪಾಲ್ತಾಡಿ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಸಾಲಿಯಾನ್ ಕಲ್ಲಕಟ್ಟ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕಾರ್ಯದರ್ಶಿ ಕೇಶವ ಬೆದ್ರಾಳ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯನಿರ್ವಹಣಾ„ಕಾರಿ ಆರ್.ಸಿ.ನಾರಾಯಣ ರೆಂಜ, ಬಿಲ್ಲವ ಸಂಘದ ಕುಂಬ್ರ ವಲಯ ಸಂಚಾಲಕ ಕೋಚಣ್ಣ ಪೂಜಾರಿ ಎಂಡೆಸಾಗು,ಉದ್ಯಮಿ ವಜ್ರಾಕ್ಷ ಎಂ, ಮೋನಪ್ಪ ಪಿ ಕೆಯ್ಯೂರು ದೇವಿನಗರ,ಸವಣೂರು ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಬಂಗೇರ ಬೊಳಿಯಾಲ,ಉದ್ಯಮಿ ರೋಶನ್ ಬಂಗೇರ ಬಾಲಯ ಶುಭಹಾರೈಸಿದರು.
ಬಿಲ್ಲವ ಸಂಘದ ಪಾಲ್ತಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ವಾರಿಜಾ ಯತೀಶ್ ಪಲ್ಲತ್ತಡ್ಕ,ಜತೆ ಕಾರ್ಯದರ್ಶಿ ಮೋಹಿತ್ ಬೈಲಮೂಲೆ,ಕೋಶಾಧಿಕಾರಿ ವಿನೀತ್ ಕಲ್ಲಕಟ್ಟ,ಸದಸ್ಯರಾದ ತಾರಾನಾಥ ಬೊಳಿಯಾಲ,ಗುರುಕಿರಣ್ ಬೊಳಿಯಾಲ,ತಾರಾನಾಥ ಸಾಲಿಯಾನ್ ಕಲ್ಲಕಟ್ಟ, ರಾಮಚಂದ್ರ ಸಾಲಿಯಾನ್,ಪ್ರಕಾಶ್ ಪಾಲ್ತಾಡಿ,ಸಚ್ಚೀಂದ್ರ ಸುವರ್ಣ ಬೊಳಿಯಾಲ,ವಿಶ್ವನಾಥ ಪೂಜಾರಿ ಬೊಳಿಯಾಲ,ರಮಾನಾಥ ಬೊಳಿಯಾಲ,ದಿವಾಕರ ಬಂಗೇರ ಬೊಳಿಯಾಲ,ಜಗದೀಶ್ ಕಲ್ಲಕಟ್ಟ,ಪ್ರವೀಣ್ ಸಾಲಿಯಾನ್ ಕಲ್ಲಕಟ್ಟ,ಮೋಹನ್‍ದಾಸ್ ಪಾಲ್ತಾಡಿ,ಮಹಿಳಾ ವೇದಿಕೆಯ ಅಧ್ಯಕ್ಷೆ ಯಶೋಧಾ ಹಸಂತಡ್ಕ,ಉಪಾಧ್ಯಕ್ಷೆ ಕುಸುಮಾ ಪೆಲತ್ತಡ್ಕ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪಾಲ್ತಾಡಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾಗಿ ಆಯ್ಕೆಯಾದ ಗುರುಕಿರಣ್ ಬೊಳಿಯಾಲ , ನವದಂಪತಿ ತಾರಾನಾಥ ಸ್ವಾತಿ ಅವರನ್ನು ತಾಲೂಕು ಘಟಕದ ಅಧ್ಯಕ್ಷ ಜಯಂತ ನಡುಬೈಲು ಅಭಿನಂದಿಸಿದರು.ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ಕರುಣಾಕರ ಸಾಲ್ಯಾನ್ ಸ್ವಾಗತಿಸಿ, ದೇವಿಕಾ ಸುವರ್ಣ ಬೊಳಿಯಾಲ ವಂದಿಸಿದರು.ವೇಣುಗೋಪಾಲ ಬೊಳಿಯಾಲ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

49 minutes ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

1 hour ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

1 hour ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

2 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

18 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

18 hours ago